Author - Bharatesha Alasandemajalu

ಕವಿತೆ

ಬೆಳಕು ಬಾಗಿಲು

ಜಗದ ಡೊಂಕ ಕಳೆಯಲು ಬಾಗಿಲೆಲ್ಲಿದೆ ಗೋಲಕೆ..? ತೋರೋ ಹರಿಯೇ, ಮನದ ಗೋಡೆಗೆ, ತಿಮಿರದ ಬಾಗಿಲ… ಹೃದಯ ಕವಾಟವ ತೆರೆದು, ಮಲಿನ ಜೀವ-ಜಲವ ಶುದ್ಧಿ ಸಿದ್ಧಿಸಿದಂತೆ, ಮಾಡೋ ಹರಿಯೇ, ನನ್ನ ಮನದ ಜೀವವಾಯುವ. ಪಾಪ-ಪುಣ್ಯಗಳ ಭ್ರಾಂತಿ ಜನನ ಮರಣದ ವರ್ತುಲಗಳ ಭೀತಿ. ತೋರೋ ಹರಿಯೇ, ಪರಿಪೂರ್ಣ ಛಾಪು ಈ ಜೀನಕೆ ಶಾಂತಿಯ ಕಾನನದಲ್ಲಿ ಕಾಣದ ಆತ್ಮನ ಬಾಣ, ಅವಿರ್ಭಾವ ಅವಭೃಥ ಅಮೃತದ...

ಅಂಕಣ

ದೊಡ್ಡ ರಜೆಯ ನೆಂಪಲ್ಲಿ

ವಾರ್ಷಿಕ ಪರೀಕ್ಷೆ ಮುಗಿದು ಫಲಿತಾಂಶ ಏಪ್ರಿಲ್ 10ಕ್ಕೆ ಪ್ರಕಟಗೊಂಡರೆ ನಂತರ ಮುಂಗಾರಿನ ಮಳೆಯ ಮೊದಲ ಸಿಂಚನದವರೆಗೂ ಪರ್ವಕಾಲ ದೊಡ್ಡ ರಜೆ, ಮಲ್ಲ ರಜೆ, ಬೇಸಗೆ ರಜೆ. ಮಾರ್ನೆಮಿ ರಜೆಯಲ್ಲಿ ಗಳಿಸದೇ ಉಳಿಸಿದನ್ನು  ದೊಡ್ಡ ರಜೆಯಲ್ಲಿ ಸಾಧಿಸುವ ಪ್ರಯತ್ನ. ಮೊದಲ ನೀರ ಹನಿಗೆ ಚಾತಕಪಕ್ಷಿ ಕಾಯುವಂತೆ, ಬೇಸಗೆ ರಜೆಗಾಗಿ ಕಾದು ಮೊದಲ ಅದ್ಯತೆಯೆಂಬಂತೆ ಅಜ್ಜಿಮನೆಗೆ ದಾಳಿಯಿಡುವುದು...

ಕವಿತೆ

ಹೃದಯ…

ಪುಪ್ಪಸಕ್ಕೆ, ಹಸಿರ ಜೀವವ ತುಂಬುತ್ತಾ, ಸೋಡಾರಿನಂತೆ ಅಲ್ಲಾಡುವ ಉಸಿರಬತ್ತಿಯನ್ನು, ಅನಾಯಸವಾಗಿ ಚೇತನದಿಂದ, ಜಡದವರೆಗೆ ಚಾಲಿಸಿ ಶುಷ್ಕಕವಾಟಗಳಲ್ಲಿ ಶಾಂತಿ ತುಂಬಿದರೆ ತಂಪು ಶೈತ್ಯಾಗಾರ, ಪಾಪವ ತುಂಬಿದರೆ ಸುಡುಬಿಸಿಲು. ಗಾಜಿನ ಪಾರದರ್ಶಕತೆಗೆ ತಿಮಿರವೂ ಎದೆಯಲ್ಲೇ ಬೇಯುತ್ತಾ, ಅಂತರಾಳದ ಕೆಚ್ಚಿ ಕಿಚ್ಚು ಬಿಚ್ಚು ನುಡಿಗಳು, ದ್ವಂದ್ವ ವಿಚಾರಣೆಯಿಂದ ಜೀವ-ಜಲ ಪಡೆಯುವುದು...

ಅಂಕಣ

ನಾನು ಏಕೆ ಹೀಗೆ….?

ಮಾನವ ಜಗದ ಒಂದು ಹಗಳಿರುಳ ಜೀವನದಲ್ಲಿ ಅನೇಕ ಅನುಭವಗಳನ್ನು ಪಡೆಯುತ್ತಾನೆ. ಕೆಲವು ಒಳ್ಳೆಯ ಅನುಭವಗಳಾದರೆ, ಕೆಲವು ಕೆಟ್ಟ ಅನುಭವಗಳು. ಹಲವು ಸಲ ಅನುಮಾನ, ಅವಮಾನಗಳೇ ಅನುಭವವಾಗಿ ರೂಪಾಂತರವಾಗುತ್ತದೆ. ಕತ್ತಲ ಜೀವದ ಹೃದಯ ಕವಾಟಕ್ಕೆ ಇವುಗಳೇ ದಾರಿದೀಪವಾಗುತ್ತದೆ. ಜಗದಲ್ಲಿ ಉಚಿತವಾಗಿ ದೊರೆಯುವುದೆಂದರೆ ಅದು ಉಚಿತ ಸಲಹೆಗಳು, ಪರಪದೇಶಗಳು, ಹಿತೋಪದೇಶಗಳು ಎಲ್ಲರ ಮನದಲ್ಲೂ...

ಅಂಕಣ

ನನ್ನಮ್ಮ

“ಕಾಣದ ದೇವರು ಊರಿಗೆ ನೂರು , ಕಾಣುವ ತಾಯೇ ಪರಮ  ಗುರು ” ಹೌದು ಗರ್ಭ ಕಟ್ಟಿದಂದಿನಿಂದ ತಾಯಿಯೊಂದಿಗಿನ ಅನೂಹ್ಯ ಸಂಬಂಧದ ಎಳೆಕವಲೊಡೆದು , ಬರಿ ಕಣ್ಣಿಗೆ ಕಾಣುವ , ಭಾವಿಸಿದಷ್ಟು ಮುಗಿಯದ, ಮರೆಯದಷ್ಟು ಸ್ಮೃತಿಗಳು, ಒಂಬತ್ತು ತಿಂಗಳ ಕಾಲ ಅಮ್ಮನುಂಡರೆ ನನಗೆ ತೃಪ್ತಿ, ಅಮ್ಮ ಉಸಿರಾಡಿದರೆ ನನಗೆ ಉಸಿರು, ಅದೇ ಇಂದು ನಾನುಂಡರೆ ಅಮ್ಮನಿಗೆ ತೃಪ್ತಿ , ಏನೋ...

ಅಂಕಣ

ಕಾಡಿನ ನಂಟು – ವ್ಯಕ್ತಿ ಚಿತ್ರ

ಅದು ಕಣಿಯಾರು ಮಲೆ , ಒಂದು ಕಾಲದಲ್ಲಿ ಸಸ್ಯಜನ್ಯ, ಪ್ರಾಣಿಗಳಿಂದ ತುಂಬಿದ್ದ ಸಮೃದ್ಧ ಅರಣ್ಯ  , ಮೂಜುವಿನ ಕೂಗು , ಗೂಬೆಯ ಹಾಡು , ಪೊಟ್ಟ ಹಕ್ಕಿಯ ಕರ್ಕಶ ಧ್ವನಿ ಸಾಮಾನ್ಯವಾಗಿರುತಿತ್ತು. ಇಂದು ಸಹ ಒಂದಷ್ಟು ಇವುಗಳ ಸಂಖ್ಯೆಯಲ್ಲಿ ಅವರೋಹಣವಾಗಿದ್ರೂ ನೈಜತೆಯನ್ನು ಉಳಿಸಿಕೊಂಡು ಬಂದಿದೆ. ಕಾಡಿನ ತಪ್ಪಲಿನಲ್ಲಿರುವ ಅರಣ್ಯ ಇಲಾಖೆಯ ಗುಪ್ಪೆಯ ವರೆಗೆ ಒತ್ತುವರಿ ಮಾಡಿ ಮನೆ...

ಕವಿತೆ

ಹನಿಕವನಗಳು

1.‪ಸತ್ಯ‬. ಹೂವು ಹೆಣ್ಣಾದರೆ ತಾನೇ ಹಣ್ಣಾಗುವುದು.. ಗಂಡು ಮುಟ್ಟದೇ ಹೆಣ್ಣು ಕೊಡುವುದೇ ಜಗಕೆ ಕಣ್ಣು…!!!!   2.ಅಮಾವಾಸ್ಯೆ. ಚಂದ್ರಿಕಾ ಮುಟ್ಟಾದೆನೆಂದು ಬಾನುಮನೆಯ ಬಿಟ್ಟು ಹಿತ್ತಿಲ ಮನೆಯಲ್ಲಿ ಮಲಗಿದ್ದಾಳೆ ಚುಕ್ಕಿ ಮಕ್ಕಳ ತೊರೆದು…!!   3.ಗುಡುಗು – ಮಳೆ ಮೇಘ, ಇನಿಯನೊಂದಿಗೆ ಪರ್ವತ ಸುತ್ತಿ, ಹಿಮಕೆನೆ ತಿಂದು, ತಂಪು ಗಾಳಿ ಸೋಕಿ...

ಅಂಕಣ

ರೇಡಿಯೋ

ರೇಡಿಯೋ ಅದೆನೋ ಆಯಾತಕಾರದ ಮಾತನಾಡುವ ಪೆಟ್ಟಿಗೆ. ನಮ್ಮ ಮನೆಯ ಸುರಕ್ಷಿತ ಜಾಗದಲ್ಲಿ ಪುಟಾಣಿಗಳಾದ ನಮಗೆ ಎಟುಕದ ಆಯಕಟ್ಟಿನ ಸ್ಥಳದಲ್ಲಿ ಹೆಚ್ಚಾಗಿ ಕಪಾಟಿನ ಮೇಲೆ ತಪಸ್ಸು ಮಾಡುತ್ತಾ ಕುಳಿತಿರುತಿತ್ತು. ಮನೆಯಲ್ಲಿ ಯಾರು ಮೊದಲು ಎದ್ದೇಳುತ್ತಾರೋ ಅವರು ರೇಡಿಯೊವನ್ನು ಚಾಲಿಸುವವರು. ಸಮಯ ಬೆಳಗ್ಗೆ 6 ಗಂಟೆ ಮೊದಲು ಕೊಯೋ ಎಂದು ಅರೆದುತ್ತಾ ಸದ್ದು ಮಾಡಿದರೆ 5:55...

ಅಂಕಣ

ದೇಹದಾನ

ಈವಂಗೆ ದೇವಂಗೆ ಅವುದಂತರವಯ್ಯಾ ದೇವನು ಜಗಕೆ ಕೊಡಲಿಹನು | ಕೈಯಾರೆ ಇವನೇ ದೇವ ಸರ್ವಜ್ಞ. ಪ್ರಪಂಚದಲ್ಲಿ ದಾನ ಮಾಡುವವನು ದೇವರಿಗೆ ಸಮಾನನು, ಪೂಜೆಗೆ ಯೋಗ್ಯನು ಸಮಾಜದ ಉನ್ನತಿಗೆ ಪ್ರತಿಫಲಾಪೇಕ್ಷೆ ಇಲ್ಲದೇ ಸ್ಪೂರ್ತಿಯಿಂದ ಕೊಡುಗೆ ನೀಡುವವನೇ ಮಹಾದಾನಿ ಎಂದು ಒಟ್ಟಾರೆ ತಾತ್ಪರ್ಯ. ದಾನಕ್ಕೆ ಎಲ್ಲ ಧರ್ಮಗಳಲ್ಲೂ ಉಚ್ಚ ಸ್ಥಾನವಿದೆ, ಈ ದಾನವೆಂಬುವುದು ದೇವಸ್ಥಾನದಲ್ಲಿ...

ಅಂಕಣ

ತುಳುನಾಡ ಕೆಡ್ಡಸ. – ಭೂಮಿ ಋತುಮತಿಯಾಗುವುದು

ತುಳುನಾಡು ಅಂದ ಕೂಡಲೇ ಅಲ್ಲಿನ ಆಚರಣೆ, ಕ್ರಮ, ನಿಲುವುಗಳಲ್ಲಿ ಒಂದಷ್ಟು ಬಿನ್ನ ವಿಶೇಷತೆಯಿಂದಲೇ ಕೂಡಿರುತ್ತದೆ. ಇಲ್ಲಿ ಪಂಚಭೂತಗಳನ್ನು ವಿವಿಧ ರೀತಿಯಿಂದ ವಿಶೇಷವಾಗಿ ಆಚರಿಸುವುದು ವಾಡಿಕೆ. ಹೌದು ಇಲ್ಲಿ ಹೆಣ್ಣಿಗೆ ವಿಶೇಷ ಸ್ಥಾನಮಾನವಿದೆ ಹಿಂದಿನಿಂದಲೂ ಅಕ್ಕನೇ ಮನೆಯೊಡತಿ, ಆಳಿಯಕಟ್ಟು ಪದ್ಧತಿಯೇ ಇದಕ್ಕೆ ಮೊಹರು… ಹೌದು ಅದುದರಿಂದಲೇ ಇಲ್ಲಿ ಭೂಮಿಯನ್ನು...